ಎಂ.ಎಸ್.ನರಸಿಂಹಮೂರ್ತಿಯವರು ೧೯೪೯ ಅಕ್ಟೋಬರ ೨೦ರಂದು ಕೋಲಾರ ಜಿಲ್ಲೆಯ ಮಾಲೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಸಾವಿತ್ರಮ್ಮ ; ತಂದೆ ಎಂ.ಎ.ಸೂರಪ್ಪ.
ಪರಿವಿಡಿ |
೧೯೭೪ರಲ್ಲಿ ಇವರ ಸ್ವಯಂವಧು ಕೃತಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ ಲಭಿಸಿದೆ.
ಎಂ.ಎಸ್.ನರಸಿಂಹಮೂರ್ತಿಯವರು ಕಿರುತೆರೆಯಲ್ಲಿ ಪ್ರಸಾರಗೊಂಡ ಜನಪ್ರಿಯ ಧಾರಾವಾಹಿಗಳಾದ “ಪಾ.ಪ.ಪಾಂಡು” ಹಾಗು “ಸಿಲ್ಲಿ ಲಲ್ಲಿ” ಗಳಿಗೆ ಸಾಹಿತ್ಯ ಒದಗಿಸಿದ್ದಾರೆ.
stock | retire | vm
Why are we here?
All text is available under the terms of the GNU Free Documentation License
This page is cache of Wikipedia. History